Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ: ಜು.20ರಂದು ಹೊಳೆನರಸೀಪುರದ ಶಾಲೆ-ಕಾಲೇಜುಗಳಿಗೆ ರಜೆ

    Source: HOSADIGANTHA

    20 Jul 2026, 02:04 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ರಜೆ ಘೋಷಣೆಗೆ ಕಾರಣ ಅಂತಿಮ ಯಾತ್ರೆಯಲ್ಲಿ ಗಣ್ಯರು ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಸಂಚಾರ ದಟ್ಟಣೆ ಮತ್ತು ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ವ್ಯಾಪಾರಸ್ಥರಿಂದ ಸ್ವಯಂ ಬಂದ್ […] The post ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ: ಜು.20ರಂದು ಹೊಳೆನರಸೀಪುರದ ಶಾಲೆ-ಕಾಲೇಜುಗಳಿಗೆ ರಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಿಂತೆ ಬಿಡಿ ತಿಂಡಿ ಮಾಡಿ 32| ಹಲಸಿನ ಹಣ್ಣು ಇದ್ರೆ ಸಾಕು, 10 ನಿಮಿಷದಲ್ಲಿ ಮಾಡಿ ಈ ಸೂಪರ್ ಟೇಸ್ಟಿ ಪಡ್ಡು
    Next Article
    ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 15 ಸಾವಿರ ಶಿಕ್ಷಕರ ನೇಮಕಕ್ಕೆ ಸಂಪುಟ ಅನುಮೋದನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment