Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಟಿ. ಎನ್. ಸೀತಾರಾಂ ಅವರಿಗೆ ‘ಪಂಚಮಿ ಪುರಸ್ಕಾರ 2026’

    2 weeks ago

    ಉಡುಪಿ, ಡಿ.31: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡ ಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ. ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವಧನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ […]

    The post ಟಿ. ಎನ್. ಸೀತಾರಾಂ ಅವರಿಗೆ ‘ಪಂಚಮಿ ಪುರಸ್ಕಾರ 2026’ appeared first on Namma Udupi Bulletin.



    ಉಡುಪಿ, ಡಿ.31: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡ ಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ. ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವಧನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಹೆಚ್‌.ಪಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಪ್ರಶಸ್ತಿ ಸಮಿತಿಯ ಸಂಚಾಲಕ ಜನಾರ್ದನ ಕೊಡವೂರು​, ಉಪಾಧ್ಯಕ್ಷ ಮಧುಸೂದನ ಹೇರೂರು ಉಪಸ್ಥಿತರಿದ್ದರು.

    The post ಟಿ. ಎನ್. ಸೀತಾರಾಂ ಅವರಿಗೆ ‘ಪಂಚಮಿ ಪುರಸ್ಕಾರ 2026’ appeared first on Namma Udupi Bulletin.

    Click here to Read More
    Previous Article
    ಕೈಗಾರಿಕಾ ಚಟುವಟಿಕೆ ಆರಂಭಿಸದಿದ್ದಲ್ಲಿ ನಿವೇಶನಗಳನ್ನು ಮರು ಹಂಚಿಕೆ ಮಾಡಲು ಕ್ರಮ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
    Next Article
    ಪುಸ್ತಕಗಳನ್ನು ಓದುವುದರಿಂದ ಕಲ್ಪನಾ ಶಕ್ತಿ ಹೆಚ್ಚಿಸಲು ಸಾಧ್ಯ: ಡುಂಡಿರಾಜ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment