Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ನಾಟಕ ಬಜೆಟ್ 2026-27: ಸಿದ್ದು ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ, ಶಿಕ್ಷಣ-ಕೃಷಿ-ಸಾರಿಗೆ ಕ್ಷೇತ್ರದಲ್ಲಿ ಜನರ ಡಿಮ್ಯಾಂಡ್ ಲಿಸ್ಟ್!

    Source: Guaranteenws

    05 Mar 2026, 04:49 PM
    7 hours ago

    2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ವಿಧಾನಸೌಧದಲ್ಲಿ ಮಂಡಿಸಲಿರುವ ಈ ಬಜೆಟ್ ಮೇಲೆ ರಾಜ್ಯದ ಜನತೆ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ, ಆರೋಗ್ಯ ಸೇರಿದಂತೆ ಪ್ರಮುಖ ವಲಯಗಳಿಗೆ ಬಂಪರ್ ಕೊಡುಗೆಗಳು ಸಿಗುವ ನಿರೀಕ್ಷೆಯಿದೆ. ವಿವಿಧ ಕ್ಷೇತ್ರಗಳು ಮತ್ತು ಸಮುದಾಯಗಳು ಈ ಬಾರಿಯ ಬಜೆಟ್‌ನಿಂದ ಏನೆಲ್ಲಾ ನಿರೀಕ್ಷಿಸುತ್ತಿವೆ ಎಂಬುದರ ಸಂಕ್ಷಿಪ್ತ ವಿವರ ಇಲ್ಲಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಗಳೂರು|ಕೆರೆ ಒತ್ತುವರಿ: ತಾಲೂಕು ಆಡಳಿತದಿಂದ ತೆರವು ಕಾರ್ಯಾಚರಣೆ 
    Next Article
    ದಾಸೋಹ ಸಂಸ್ಕೃತಿ ಉತ್ಸವಕ್ಕೆ ಸಕಲ ಸಿದ್ದತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment