Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಾರತ ಜನಗಣತಿ-2027 ಸಮೀಕ್ಷೆಗೆ ಸಕಲ ಸಿದ್ಧತೆಗೆ ಕ್ರಮವಹಿಸಿ:ಗಂಗಾಧರ ಸ್ವಾಮಿ

    Source: Dinamana

    25 Feb 2026, 01:21 PM
    6 days ago

    ದಾವಣಗೆರೆ,ಫೆ.25 : ಜಿಲ್ಲೆಯಲ್ಲಿ ಏಪ್ರಿಲ್ 16 ರಿಂದ ಮೇ 15 ರವರೆಗೆ 30 ದಿನಗಳ ಕಾಲ ಭಾರತದ ಜನಗಣತಿ 2027 ರ ಸಮೀಕ್ಷೆ ನಡೆಯಲಿದ್ದು  ಸಮೀಕ್ಷೆಗೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರ ಸ್ವಾಮಿ ಸೂಚಿಸಿದರು. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಭಾರತದ ಜನಗಣತಿ 2027 ರ ಮೊದಲ ಹಂತದ ಕ್ಷೇತ್ರ ಕಾರ್ಯಚರಣೆ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತದ ಜನಗಣತಿ 2027 ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪಾಂಡವಪುರ | ಸೈಜುಗಲ್ಲು ಎತ್ತಿಹಾಕಿ ಕೊಲೆಗೆ ಯತ್ನ ಪ್ರಕರಣ : 11 ಆರೋಪಿಗಳ ಬಂಧನ
    Next Article
    ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment