Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    2028ರ ವಿಧಾನಸಭೆ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಏನಂದ್ರು..?

    1 week ago

    ಬೆಂಗಳೂರು,ಜನವರಿ,9,2026 (www.justkannada.in): 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ  ನಿಖಿಲ್ ಕುಮಾರಸ್ವಾಮಿ  ಮಾತನಾಡಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿರುವ  ನಿಖಿಲ್ ಕುಮಾರಸ್ವಾಮಿ, ನಾನು ರಾಜಕಾರಣ ಮಾಡುವುದಕ್ಕೆ ಬಂದಿದ್ದೇನೆ. ಅದಕ್ಕಾಗಿ ನಾನು ಕೆಲಸ ಮಾಡುತ್ತಿದ್ದೇನೆ ಈ ಬಗ್ಗೆ ಯಾವುದೇ ಪ್ರಶ್ನೆ ಬೇಡ ಎಂದಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸಿನಿಮಾ ಮಾಡುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರಸ್ವಾಮಿ,  ಸಿನಿಮಾ ಟಿಆರ್ ಪಿ ಯಾವ […]

    The post 2028ರ ವಿಧಾನಸಭೆ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಏನಂದ್ರು..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,9,2026 (www.justkannada.in): 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ  ನಿಖಿಲ್ ಕುಮಾರಸ್ವಾಮಿ  ಮಾತನಾಡಿದ್ದಾರೆ.

    ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿರುವ  ನಿಖಿಲ್ ಕುಮಾರಸ್ವಾಮಿ, ನಾನು ರಾಜಕಾರಣ ಮಾಡುವುದಕ್ಕೆ ಬಂದಿದ್ದೇನೆ. ಅದಕ್ಕಾಗಿ ನಾನು ಕೆಲಸ ಮಾಡುತ್ತಿದ್ದೇನೆ ಈ ಬಗ್ಗೆ ಯಾವುದೇ ಪ್ರಶ್ನೆ ಬೇಡ ಎಂದಿದ್ದಾರೆ.

    ನಿಖಿಲ್ ಕುಮಾರಸ್ವಾಮಿ ಸಿನಿಮಾ ಮಾಡುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರಸ್ವಾಮಿ,  ಸಿನಿಮಾ ಟಿಆರ್ ಪಿ ಯಾವ ರೀತಿ ಕೊಡ್ತಿದೆ ಅನ್ನೋದು ಗೊತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ನಾನು ಹೆಚ್ಚಾಗಿ ಇದ್ದೇನೆ ಎಂದು ತಿಳಿಸಿದರು.

    ಪಕ್ಷದಿಂದ ಜಿಟಿ ದೇವೇಗೌಡರು ದೂರ ಇದ್ದಾರೆ ಎಂಬ ವಿಚಾರವಾಗಿ ‍ಪ್ರತಿಕ್ರಿಯಿಸಿದ ಅವರು, ಶಾಸಕ ಜಿಟಿ ದೇವೇಗೌಡರ ಬಗ್ಗೆ ದೊಡ್ಡವರು ಮಾತನಾಡುತ್ತಾರೆ. ಪಕ್ಷದ ಹಿರಿಯರು, ವರಿಷ್ಠರು ಇದ್ದಾರೆ ಅವರೇ ಈ ಪ್ರಶ್ನೆಗೆ ಉತ್ತರ ಕೊಡುತ್ತಾರೆ ಎಂದರು.

    Key words: Nikhil Kumaraswamy, 2028 assembly election, contest

    The post 2028ರ ವಿಧಾನಸಭೆ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಏನಂದ್ರು..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಮಂಡ್ಯ | ಮಹಿಳೆ ವಿವಸ್ತ್ರಗೊಳಿಸಿದ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ
    Next Article
    ಕೆರೆ ಒತ್ತುವರಿ ಪ್ರಕರಣ | ಆರ್ಟ್‌ ಆಫ್‌ ಲಿವಿಂಗ್‌ ರವಿಶಂಕರ್ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment