Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    2028ರಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿಗೆ ಗೆಲವು: ಸಂಸದ ಯದುವೀರ್ ಒಡೆಯರ್ ವಿಶ್ವಾಸ

    Source: HOSADIGANTHA

    26 May 2026, 03:13 AM
    2 months ago

    ಹೊಸದಿಗಂತ ವರದಿ, ಮಡಿಕೇರಿ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಸಾಧಿಸಿದ ಅದ್ಭುತ ಗೆಲುವಿನ ಕಾರ್ಯತಂತ್ರವನ್ನೇ ಕರ್ನಾಟಕದಲ್ಲಿ 2028ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಳಸಿಕೊಂಡು ಈ ರಾಜ್ಯದಲ್ಲಿಯೂ ಗೆಲವು ಸಾಧಿಸಲಾಗುತ್ತದೆ ಎಂದು ಕೊಡಗು – ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಮಾದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಲದ ಗೆಲವು ಬಿಜೆಪಿಯಲ್ಲಿ ಮತ್ತೆ ಹೊಸ ಸಂಭ್ರಮ, ಉತ್ಸಾಹ ಮೂಡಿಸಿದೆ. 2028ರಲ್ಲಿ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿಯೂ ಬಂಗಾಲದ ಮಾದರಿಯನ್ನು ಅನುಸರಿಸಿ ಬಿಜೆಪಿ ಕಾರ್ಯಕರ್ತರ ಪಡೆಯೊಂದಿಗೆ ಮತದಾರರ ಮನೆ […] The post 2028ರಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿಗೆ ಗೆಲವು: ಸಂಸದ ಯದುವೀರ್ ಒಡೆಯರ್ ವಿಶ್ವಾಸ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡೆಗೆ ಪೆಟ್ಟು ಮಾಡಿಕೊಂಡಿದ್ದ ಲುಂಗಿ ಮತ್ತೆ ಆಟ ಆಡ್ತಾರಾ? ಕೋಚ್ ಮುನಾಫ್ ಏನಂದ್ರು?
    Next Article
    ಹಣ, ಹೆಂಡ ಹಂಚಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು: ಬಸವರಾಜ ಬೊಮ್ಮಾಯಿ ಟೀಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment