Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    2028ರ ಭಯದಿಂದ ಕಾಂಗ್ರೆಸ್ ಅಪಪ್ರಚಾರಕ್ಕೆ ಇಳಿದಿದೆ: ಯದುವೀರ್ ವಾಗ್ದಾಳಿ

    Source: HOSADIGANTHA

    22 Jun 2026, 05:37 PM
    16 hours ago

    ಹೊಸದಿಗಂತ ವರದಿ ಮಡಿಕೇರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನಗಿರುವ ಒಂದು ರಾಜ್ಯವನ್ನೂ ಕಳೆದುಕೊಳ್ಳುವ ಆತಂಕದಲ್ಲಿದ್ದು, ಅದಕ್ಕಾಗಿಯೇ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್’ಗೆ ಉಸಿರಾಡುವುದಕ್ಕೆ ದೇಶದಲ್ಲಿ ಇರುವುದು ಇದೊಂದೇ ರಾಜ್ಯ. 2028 ರ ಚುನಾವಣೆಯಲ್ಲಿ ಅದು ಕೂಡಾ ಇಲ್ಲದಂತೆ ಆಗುವ ಆತಂಕ ಅವರಿಗಿದೆ. ಆ ಮಾಹಿತಿ ಅವರಿಗೆ ಈಗಾಗಲೇ ಗೊತ್ತಾಗಿದೆ. ಆದ್ದರಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ‘ಬಿಜೆಪಿ […] The post 2028ರ ಭಯದಿಂದ ಕಾಂಗ್ರೆಸ್ ಅಪಪ್ರಚಾರಕ್ಕೆ ಇಳಿದಿದೆ: ಯದುವೀರ್ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪುಟ್ಟ ಪುಟ್ಟ ಬೀಜಗಳ ಒಳಗಿದೆ ಚಮತ್ಕಾರೀ ಶಕ್ತಿ: ದಿನವೂ ಅಗಸೆಬೀಜ ಸೇವಿಸುವುದರಿಂದ ಸಿಗುವ ಅದ್ಭುತ ಲಾಭಗಳಿವು!
    Next Article
    ಕೇವಲ 10 ನಿಮಿಷದಲ್ಲಿ ಮಾಡಿ ಸಾಫ್ಟ್ ಇನ್‌ಸ್ಟಂಟ್ ‘ರವೆ ಅಪ್ಪಂ’: ನೆನೆಸುವ ಹಂಗಿಲ್ಲ, ಎಣ್ಣೆಯೂ ಬೇಕಿಲ್ಲ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment