Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ

    Source: Guaranteenws

    15 Aug 2026, 08:59 AM
    1 day ago

    ನವದೆಹಲಿ, ಆಗಸ್ಟ್ 15: ದೇಶದ 80ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕೆಂಪುಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪವನ್ನು ಮತ್ತೊಮ್ಮೆ ಒತ್ತಿ ಹೇಳಿದರು. “ಹರ್ ಘರ್ ತಿರಂಗ” ಮೂಲಕ ದೇಶದ ಪ್ರತಿಯೊಬ್ಬರ ಮನದಲ್ಲೂ ರಾಷ್ಟ್ರಭಕ್ತಿ ಮೂಡಿದೆ ಎಂದು ಹೇಳಿದ ಅವರು, ಮಹಾನ್ ಸಾಧಕರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ ಹೊಸ ಸಂಕಲ್ಪದೊಂದಿಗೆ ಭಾರತ ಮುನ್ನಡೆಯುತ್ತಿದೆ ಎಂದರು. ಕೆಂಪುಕೋಟೆಯಲ್ಲಿ ವಂದೇ ಮಾತರಂನ 150ನೇ ವರ್ಷಾಚರಣೆಯ ಐತಿಹಾಸಿಕ ಸಂದರ್ಭವನ್ನು ಉಲ್ಲೇಖಿಸಿದ ಮೋದಿ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು
    Next Article
    ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment