Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಮಾ.21ಕ್ಕೆ ಶ್ರೀಭೂಮಿಸಿದ್ದೇಶ್ವರಸ್ವಾಮಿ ಅಟ್ಟುಣ್ಣುವ ಜಾತ್ರೆ

    Source: Nudikarnataka

    16 Mar 2026, 12:32 PM
    7 hours ago

    ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ ಸಂತೆಕಸಲಗೆರೆ ಗ್ರಾಮದ ಶ್ರೀಭೂಮಿಸಿದ್ದೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾ.೨೧ರಂದು ಶ್ರೀಭೂಮಿಸಿದ್ದೇಶ್ವರಸ್ವಾಮಿ  ಮಹೋತ್ಸವ ಆಯೋಜಿಸಲಾಗಿದೆ ಎಂದು ಶ್ರೀಭೂಮಿಸಿದ್ದೇಶ್ವರಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಸಿದ್ದರಾಜು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಯುಗಾದಿ ಹಬ್ಬದ ೨ನೇ ದಿನದಂದು ಕೊತ್ತತ್ತಿ, ಸಂತೆಕಸಲಗೆರೆ, ಕಾರಸವಾಡಿ, ಮೊತ್ತಹಳ್ಳಿ, ಮಂಗಲ, ಹನಿಯಂಬಾಡಿ ಮತ್ತು ಬೇವಿನಹಳ್ಳಿ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವರು. ಈ ಹಿನ್ನಲೆ ಬಾಯಿಬೀಗ ಸೇವಾಕಾರ್‍ಯ ನಡೆಸಿಕೊಂಡು ಬರುತ್ತಿದ್ದಾರೆ ಎಂದರು. ಯುಗಾದಿ ಹಬ್ಬದ ೩ನೇದಿನ ೩೫-೪೦ ಸಾವಿರ ಸದ್ಭಕ್ತರು […] The post ಮಂಡ್ಯ | ಮಾ.21ಕ್ಕೆ ಶ್ರೀಭೂಮಿಸಿದ್ದೇಶ್ವರಸ್ವಾಮಿ ಅಟ್ಟುಣ್ಣುವ ಜಾತ್ರೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದುಬೈ ಏರ್‌ಪೋರ್ಟ್ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು
    Next Article
    ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರವೇ ಸೂಕ್ತ ಪರಿಹಾರ ನೀಡಬೇಕು- ಸಚಿವ ಪ್ರಿಯಾಂಕ್ ಖರ್ಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment