Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹರಿಹರ : ಜು.21 ರಂದು ರೈತ ಹುತಾತ್ಮ ದಿನಾಚರಣೆ

    Source: Dinamana

    20 Jul 2026, 02:05 AM
    1 day ago

    ಹರಿಹರ : ಜು.21 ರಂದು ದಾವಣಗೆರೆ ತಾಲ್ಲೂಕಿನ ಆನಗೋಡಿನಲ್ಲಿ ಆಚರಿಸುವ ರೈತ ಹುತಾತ್ಮ ದಿನಾಚರಣೆಯನ್ನು ಈ ಬಾರಿ ರೈತ ಭೂಮಿ ಸಂರಕ್ಷಣಾ ದಿನವಾಗಿ ಆಚರಿಸಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಭಾನುವಳ್ಳಿ ಪರಮೇಶ್ವರಪ್ಪ ಹೇಳಿದರು. ನಗರದ ಎಪಿಎಂಸಿ ಆವರಣದ ಪ್ರವಾಸಿಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ರೈತ ಸಂಘದ ಪದಾಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರ ಸಂಪರ್ಣ ಸಾಲ ಮನ್ನಾ, ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿಯಿಂದ ಪರಿಸರವಾದಿ ಸೋನಂ ವಾಂಗ್ಚುಕ್ ಅವರ ನಾಯಕತ್ವದಲ್ಲಿ ಕೈ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    30 ವರ್ಷ ವಯಸ್ಸಿನ ನಂತರ ಮಹಿಳೆಯರು ಈ ಪೋಷಕಾಂಶಗಳನ್ನು ತಪ್ಪದೇ ತೆಗೆದುಕೊಳ್ಳಿ
    Next Article
    ತೇರು ಮನೆ ನಿರ್ಮಾಣ’ ಭಕ್ತರ ಕನಸು ನನಸು : ಶಾಸಕ ಕೆ.ಎಸ್.ಬಸವಂತಪ್ಪ ಅಭಿಮತ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment