Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸೆ.23ರ ವರೆಗೆ ನಿಷೇಧಾಜ್ಞೆ ವಿಸ್ತರಣೆ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

    Source: Dinamana

    17 Sep 2026, 02:46 AM
    1 day ago

    ದಾವಣಗೆರೆ,ಸೆ.16: ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಭದ್ರಾ ಅಚ್ಚುಕಟ್ಟು ಭಾಗದ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ,ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಮುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅನ್ವಯ ಹೊರಡಿಸಲಾಗಿದ್ದ ನಿಷೇಧಾಜ್ಞೆಯನ್ನು ದಿನಾಂಕ 23.09.2026ರ ವರೆಗೆ ವಿಸ್ತರಿಸಲಾಗಿದೆ. ​ಹಿನ್ನೆಲೆ : ದಾವಣಗೆರೆ ಭದ್ರಾ ಅಚ್ಚುಕಟ್ಟು ಭಾಗದ ಕೊನೆ ಭಾಗದ ಜಮೀನುಗಳಿಗೆ ತಲುಪುವಂತೆ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದೇಹ – ಮನಸ್ಸುಗಳನ್ನು ಘರ್ಷಿಸಲು ಬಿಡಿ…………
    Next Article
    ಹನಿ ನೀರಾವರಿ ತಂತ್ರಜ್ಞಾನ,ಸಮಗ್ರ ಕೀಟ ನಿರ್ವಹಣೆ ಮತ್ತು ಮೆಣಸಿನಕಾಯಿ ಮಾರುಕಟ್ಟೆ ಸೌಲಭ್ಯದ ಕುರಿತು ಕಾರ್ಯಾಗಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment