Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದ್ದೂರು | ಫೆ.24 ರಿಂದ ಆಲೂರು ಬೀರೇಶ್ವರಸ್ವಾಮಿ ಜಾತ್ರಾ ಮಹೋತ್ಸವ

    Source: Nudikarnataka

    26 Feb 2026, 03:29 PM
    1 week ago

    ಮದ್ದೂರು ತಾಲೂಕಿನ ಪುರಾಣ ಪ್ರಸಿದ್ಧ ಆಲೂರು ಬೀರೇಶ್ವರಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಫೆಬ್ರುವರಿ 24ರಿಂದ 26ರವರೆಗೆ ಬೃಹತ್ ಜಾತ್ರಾ ಮಹೋತ್ಸವ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಶ್ರೀಕ್ಷೇತ್ರದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀಬೀರೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ, ನೂತನ ರಾಜಗೋಪುರ, ವಿಮಾನಗೋಪುರ, ಕಳಸ ಪ್ರತಿಷ್ಠಾಪನೆ, ಶ್ರೀಚಿಕ್ಕಮ್ಮ ತಾಯಿ, ಶ್ರೀಕಾಳಮ್ಮ ತಾಯಿ, ಶ್ರೀಗಣಪತಿ, ಶ್ರೀನಂದಿ, ನವಗ್ರಹಗಳ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವವನ್ನು ಆಯೋಜಿಸಲಾಗಿದೆ. ಫೆ.24ರ ಮಂಗಳವಾರ ಸಂಜೆ ಮೂಲದೇವತಾ ಪ್ರಾರ್ಥನೆ, ಶ್ರೀಮಹಾಗಣಪತಿ ಪೂಜೆ, ಸ್ವಸ್ತ ಶೈವಪುಣ್ಯಾಹ ವಾಚನೆ, ಪಂಚಗವ್ಯಸಾಧನ, ಆಚಾರ್ಯ […] The post ಮದ್ದೂರು | ಫೆ.24 ರಿಂದ ಆಲೂರು ಬೀರೇಶ್ವರಸ್ವಾಮಿ ಜಾತ್ರಾ ಮಹೋತ್ಸವ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸ್ವಾಮಿಯೇ…….. ಶರಣಂ ಅಯ್ಯಪ್ಪ………
    Next Article
    ಲಂಚ ಪಡದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಪರಪ್ಪನ ಅಗ್ರಹಾರ ಜೈಲಿಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment