Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆರಾಯ! ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆ ಸಾಧಾರಣ ಮಳೆಯ ಮುನ್ಸೂಚನೆ

    Source: HOSADIGANTHA

    16 Jul 2026, 01:24 PM
    22 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜುಲೈ ತಿಂಗಳಿನಲ್ಲಿ ಶತಮಾನದ ಬಳಿಕ ದಾಖಲೆಯ ತಾಪಮಾನ ಕಂಡಿದ್ದ ಸಿಲಿಕಾನ್ ಸಿಟಿ ಜನತೆಗೆ ಕೊನೆಗೂ ವರುಣದೇವ ತಂಪೆರೆದಿದ್ದಾನೆ. ನಗರದ ಹಲವೆಡೆ ಏಕಾಏಕಿ ಸುರಿದ ವರ್ಷಧಾರೆಯಿಂದಾಗಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನ ನಿರಾಳರಾಗಿದ್ದಾರೆ. ಆದರೆ, ಹಠಾತ್ ಮಳೆಯಿಂದಾಗಿ ಸಾರ್ವಜನಿಕರು ಮತ್ತು ವಾಹನ ಸವಾರರು ಪರದಾಡುವಂತಾಯಿತು. ರಾಜಧಾನಿಯ ಹಲವೆಡೆ ಜನಜೀವನ ಅಸ್ತವ್ಯಸ್ತ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಕುರುಬರಹಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ. ರಸ್ತೆಗಳಲ್ಲಿದ್ದ ಸಾರ್ವಜನಿಕರು ಬಸ್ ನಿಲ್ದಾಣ ಹಾಗೂ ಅಂಡರ್‌ಪಾಸ್‌ಗಳ ಕೆಳಗೆ ಆಶ್ರಯ […] The post ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆರಾಯ! ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆ ಸಾಧಾರಣ ಮಳೆಯ ಮುನ್ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಮಳೆ ಅಭಾವ, ಒಣಗಿದ ಬೆಳೆಗಳು; ವಿಶೇಷ ಅನುದಾನಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಡಿಸಿಎಂ
    Next Article
    UPSC Current Affairs Quiz – 16 July 2026 | Daily Prelims Quiz

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment