Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳಲ್ಲಿ 24 ಗಂಟೆಯೊಳಗೆ ಸಮಸ್ಯೆ ನಿವಾರಿಸಿ | ಗೋವಿಂದ ಎಂ ಕಾರಜೋಳ ಸೂಚನೆ

    Source: Chitradurga news

    06 May 2026, 04:36 AM
    10 hours ago

    CHITRADURGA NEWS | 06 MAY 2026 ಚಿತ್ರದುರ್ಗ: ಕುಡಿಯುವ ನೀರಿನ ಸಮಸ್ಯೆ ತಲೆದೊರಿದ ಹಳ್ಳಿಗಳಲ್ಲಿ 24 ಗಂಟೆಯೊಳಗಾಗಿ ಸಮಸ್ಯೆ ನಿವಾರಿಸಬೇಕು. ತಕ್ಷಣವೇ ಆರ್.ಓ. ಘಟಕಗಳ ದುರಸ್ಥಿಗೆ ಕ್ರಮ ಕೈಗೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಮಲೇರಿಯಾ ನಿರ್ಮಾಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಅಗತ್ಯ ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಅವರು ಮಾತನಾಡಿದರು. ಸಾರ್ವಜನಿಕರು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ
    Next Article
    ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಜಾಗೃತಿ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment