Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮೃತ ‘ಕೈ’ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಟ್ಟು ಧೈರ್ಯ ತುಂಬಿದ ಸಚಿವ ಜಮೀರ್

    1 week ago

    ಬಳ್ಳಾರಿ,ಜನವರಿ,3,2026 (www.justkannada.in):   ಬ್ಯಾನರ್‌ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ ಫೈರಿಂಗ್ ನಿಂದ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್ ಗೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಪರಿಹಾರ ನೀಡಿದರು. ಮೃತ ರಾಜಶೇಖರ್  ಮನೆಗೆ  ಇಂದು ಭೇಟಿ ನೀಡಿ  ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನಿಮ್ಮೊಂದಿಗೆ ಸರ್ಕಾರ ನಮ್ಮ ಶಾಸಕರು ಇದ್ದಾರೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಧೈರ್ಯ ತುಂಬಿದರು. ನಂತರ 25 ಲಕ್ಷ ರೂ. ಪರಿಹಾರ ನೀಡಿದರು. ಬಳಿ ಮಾತನಾಡಿದಸಚಿವ ಜಮೀರ್ […]

    The post ಮೃತ ‘ಕೈ’ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಟ್ಟು ಧೈರ್ಯ ತುಂಬಿದ ಸಚಿವ ಜಮೀರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬಳ್ಳಾರಿ,ಜನವರಿ,3,2026 (www.justkannada.in):   ಬ್ಯಾನರ್‌ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ ಫೈರಿಂಗ್ ನಿಂದ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್ ಗೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಪರಿಹಾರ ನೀಡಿದರು.

    ಮೃತ ರಾಜಶೇಖರ್  ಮನೆಗೆ  ಇಂದು ಭೇಟಿ ನೀಡಿ  ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನಿಮ್ಮೊಂದಿಗೆ ಸರ್ಕಾರ ನಮ್ಮ ಶಾಸಕರು ಇದ್ದಾರೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಧೈರ್ಯ ತುಂಬಿದರು. ನಂತರ 25 ಲಕ್ಷ ರೂ. ಪರಿಹಾರ ನೀಡಿದರು.

    ಬಳಿ ಮಾತನಾಡಿದಸಚಿವ ಜಮೀರ್ ಅಹ್ಮದ್ ಖಾನ್ ”ಮೊನ್ನೆ ದಿನ ಘಟನೆಯಲ್ಲಿ ರಾಜಶೇಖರ ನಿಧನ ಹೊಂದಿದ್ದಾರೆ. ಮನೆ ನೋಡಿ ಬೇಜಾರಾಗಿದೆ, ದೊಡ್ಡ ಮಗನಾಗಿ ಮನೆಗೆ ಆಸರೆಯಾಗಿದ್ದ.ತಂದೆ ಹೋಟೆಲ್ ಇಟ್ಟು ಕೊಂಡಿದ್ದರು.ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ ಎಂದರು.

    Key words: Minister, Zameer Ahamad khan, Ballari, congress activitist

    The post ಮೃತ ‘ಕೈ’ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಟ್ಟು ಧೈರ್ಯ ತುಂಬಿದ ಸಚಿವ ಜಮೀರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಯುವಜನರಿಗಾಗಿ ಕುವೆಂಪು ಅಭಿಯಾನ – ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
    Next Article
    ಜ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ: ಮೂವರಿಗೆ ‘ಗೌರವ ಡಾಕ್ಟರೇಟ್’

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment