Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಂದು ಆಶ್ಲೇಷ ನಕ್ಷತ್ರದ ದಿನ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ 2500ಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ

    Source: HOSADIGANTHA

    22 May 2026, 02:00 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ನಕ್ಷತ್ರದ ದಿನವಾದ ಶುಕ್ರವಾರ ಅಧಿಕ ಸಂಖ್ಯೆಯ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿದ್ದು, ಸುಮಾರು 2500 ಸಾವಿರಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ ನೆರವೇರಿದೆ. ಸಾಮಾನ್ಯವಾಗಿ ಬೆಳಗ್ಗೆ ಗಂಟೆ 6:30ಕ್ಕೆ ಆರಂಭವಾಗಿ 3 ಬ್ಯಾಚ್ ಹಾಗೂ ಸಂಜೆ ಗಂಟೆ 5 ಯಿಂದ ಒಂದು ಬ್ಯಾಚಿನೊಂದಿಗೆ ಸೇವೆ ನಡೆಯುತ್ತದೆ. ಆದರೆ ಇಂದು ಪ್ರತಿದಿನಕ್ಕಿಂತ ಅಧಿಕ ಪಾಳಿಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯ ಆಶೇಷಬಲಿ ಸೇವೆ ನೆರವೇರಿಸಿದರು. ಉಳಿದಂತೆ ಇತರ ಪ್ರಮುಖ ಸೇವೆಗಳಾದ […] The post ಇಂದು ಆಶ್ಲೇಷ ನಕ್ಷತ್ರದ ದಿನ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ 2500ಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಳೆಯ ಪದ್ಧತಿಯಂತೆಯೇ ನೀಟ್ ಪರೀಕ್ಷೆ ಮುಂದುವರಿಯಲಿ: ಉನ್ನತ ಶಿಕ್ಷಣ ಸಚಿವ ಸುಧಾಕರ್
    Next Article
    ದುಬಾರೆಯಲ್ಲಿ ಮಹಿಳೆ, ಆನೆ ಸಾವು ಪ್ರಕರಣ: ಅರಣ್ಯಾಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರಿಂದ ದೂರು ದಾಖಲು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment