Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ- ಸಚಿವ ಜಮೀರ್

    1 week ago

    ಬೆಂಗಳೂರು, ಜನವರಿ,8,2026 (www.justkannada.in):  ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳನ್ನು ತೆರುವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದಿದ್ದಾರೆ. ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು […]

    The post ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ- ಸಚಿವ ಜಮೀರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು, ಜನವರಿ,8,2026 (www.justkannada.in):  ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳನ್ನು ತೆರುವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದಿದ್ದಾರೆ.

    ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ.  ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ.  ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು.

    ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ. ಕಂಡಿಷನ್ ಹಾಕಿ ಸಂತ್ರಸ್ತರಿಗೆ ಮನೆಗಳನ್ನ ನೀಢಲಾಗುತ್ತದೆ. ಹೊರಗಿನವರಿಗೆ ಯಾವುದೇ ಕಾರಣಕ್ಕೂ ಮನೆ ನೀಡಲ್ಲ.  26 ಜನರ ದಾಖಲೆಗಳು ಸೂಕ್ತವಾಗಿದ್ದು ಅವರಿಗೆ ಮನೆ ಹಂಚಿಕೆ ಮಾಡುತ್ತೇವೆ. ಸಿಎಂ ಈಗಾಗಲೇ ಸಭೆ ಮಾಡಿ ಮನೆ ನೀಡಲು ಸೂಚಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್  ತಿಳಿಸಿದರು.

    Key words: Kogilu Layout, illegal house, eviction, Minister, Zameer Ahmed Khan

    The post ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ- ಸಚಿವ ಜಮೀರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಮಹಾರಾಷ್ಟ್ರ | ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಅಮಾನತ್ತಾದ 12 ಜನ ಕಾಂಗ್ರೆಸ್ ಕೌನ್ಸಿಲರ್‌ ಗಳು ಬಿಜೆಪಿಗೆ ಸೇರ್ಪಡೆ
    Next Article
    ‘ನಕ್ಸಲ್ ಕಾರ್ಯಕರ್ತರಿಗೆ ಸಿಎಂ ಕೊಟ್ಟ ಮಾತು ಉಳಿಸಿಕೊಳ್ಳಲಿ’ : ಶಾಂತಿಗಾಗಿ ನಾಗರೀಕ ವೇದಿಕೆ ಒತ್ತಾಯ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment