Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಏ.26 ರಂದು ವಾಸವಾಂಬ ಜಯಂತ್ಯೋತ್ಸವ

    Source: Dinamana

    25 Apr 2026, 01:03 PM
    12 hours ago

    ನಗರದ ಎಸ್.ಕೆ.ಪಿ.ರಸ್ತೆಯಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ವತಿಯಿಂದ ಆರ್ಯವೈಶ್ಯ ಕುಲದೇವತೆ ಶ್ರೀ ವಾಸವಾಂಬ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಬೆ. 6 ಗಂಟೆಗೆ ವಾಸವಿ ಸುಪ್ರಭಾತ, ಬೆ.8 ಗಂಟೆಗೆ ಶ್ರೀ ಕನ್ಯಕಾಪರಮೇಶ್ವರಿ ಅಮ್ಮನವರ ಉತ್ಸವಮೂರ್ತಿಗೆ ಸೇವಾಕರ್ತರ ಸ್ವಹಸ್ತದಿಂದ ಕ್ಷೀರಾಭಿಷೇಕ, ಬೆ.11.30 ಗಂಟೆಯಿಂದ ಸೇವಾಕರ್ತ ದಂಪತಿಗಳಿಂದ ಅಮ್ಮನವರ ತೊಟ್ಟಿಲು ಸೇವೆ. ಮ. 12 ಗಂಟೆಗೆ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕವಾಗಿ ತಂಪಾದ ಮಜ್ಜಿಗೆ ವಿತರಣೆ, ಮ. 12:45 ಕ್ಕೆ ಅನಾಥಾಶ್ರಮಗಳಿಗೆ ಭೋಜನ ಪ್ರಸಾದ ವಿತರಣೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜಿಬಿಎ ಚುನಾವಣೆ ನಡೆಸಲು ರಾಜ್ಯ ಸರ್ಕಾರದಿಂದ ಹಣ ಕೊಡಿಸಿ: ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ
    Next Article
    ಗಣೇಶ್‌ ವಿ. ಪ್ರಭು ಎಂಬ ನೆನಪಲ್ಲಿ ಉಳಿಯುವ ಪತ್ರಕರ್ತ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment