Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾರು ಚಾಲಕನನ್ನು ಅಡ್ಡಗಟ್ಟಿ 27 ಲಕ್ಷ ರೂ. ನಗದು ದರೋಡೆ 

    Source: Nudikarnataka

    16 May 2026, 05:26 PM
    15 hours ago

    ಮದ್ದೂರು :ದುಷ್ಕರ್ಮಿಗಳು ಕಾರು ಚಾಲಕನನ್ನು ಅಡ್ಡಗಟ್ಟಿ ಅಪಾರ ಪ್ರಮಾಣದ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ನಗರದ ಐಶ್ವರ್ಯ ವಿದ್ಯಾ ಸಂಸ್ಥೆಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಜರುಗಿದೆ. ಮೈಸೂರಿನ ಹಿಟಾಚಿ ಸಂಸ್ಥೆಯ‌‌‌ ಕಾರು‌ ಚಾಲಕ ಗೋವಿಂದರಾಜು ಎಂಬುವರ ಐ-20 ಕಾರಿನಲ್ಲಿ 27 ಲಕ್ಷ ರೂ ಹಣವನ್ನು ಬೆಂಗಳೂರಿನ ಕೇಂದ್ರ ಕಛೇರಿಗೆ ತೆಗೆದುಕೊಂಡು ಹೋಗುವಾಗ ಮೈಸೂರಿನಿಂದ ಹಿಂಬಾಲಿಸಿ ಬಂದ ದುಷ್ಕರ್ಮಿಗಳ ಗುಂಪೊಂದು ದರೋಡೆ ನಡೆಸಿದ್ದಾರೆ ಮದ್ದೂರು ನಗರದ ಐಶ್ವರ್ಯ ಇಂಟರ್ ನ್ಯಾಷನಲ್ ಸ್ಕೂಲ್ ಬಳಿ ಶುಕ್ರವಾರ ರಾತ್ರಿ […] The post ಕಾರು ಚಾಲಕನನ್ನು ಅಡ್ಡಗಟ್ಟಿ 27 ಲಕ್ಷ ರೂ. ನಗದು ದರೋಡೆ  appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ | ಅರ್ಜಿ ಆಹ್ವಾನ
    Next Article
    ಜೀವನ ಶೈಲಿ ಬದಲಾವಣೆಯಿಂದ ಮಧುಮೇಹ ನಿಯಂತ್ರಣ ಸಾಧ್ಯ : ಡಾ.ವಾಸು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment