Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಮೇ 29 ಮತ್ತು 30ರಂದು ಎರಡು ದಿನಗಳ ಯುಬಿಡಿಟಿಗೆ 75 ವಸಂತಗಳ ಸಂಭ್ರಮ

    Source: Dinamana

    29 May 2026, 10:09 AM
    1 day ago

    ದಾವಣಗೆರೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ವ್ಯಾಪ್ತಿಯಲ್ಲಿರುವ ಯುಬಿಡಿಟಿ ಇಂಜಿನಿಯರಿAಗ್ ಕಾಲೇಜಿಗೆ 75 ವರ್ಷಗಳ ತುಂಬಿದ ಹಿನ್ನೆಲೆಯಲ್ಲಿ ಮೇ 29 ಮತ್ತು 30ರಂದು ಎರಡು ದಿನಗಳ ಅಮೃತ ಮಹೋತ್ಸವವನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ  ಭಾರತದ  ಉಪರಾಷ್ಟçಪತಿ ಸಿ.ಪಿ.ರಾಧಾಕೃಷ್ಣನ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಲಿದ್ದಾರೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹೇಳಿದರು. ಯುಬಿಡಿಟಿ ಕಾಲೇಜಿನಲ್ಲಿ ಕರೆದಿದ್ದ ಪೂರ್ವಭಾವಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಬಿಡಿಟಿ ಸುದೀರ್ಘ ಇತಿಹಾಸವನ್ನು ಹೊಂದಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
    Next Article
    ಶಾಸಕ ಸ್ಥಾನದಿಂದ ಸಿಎಂ ಸ್ಥಾನದವರೆಗೆ: ಸಿದ್ದರಾಮಯ್ಯನವರ ಸುದೀರ್ಘ ರಾಜಕಾರಣದ ಹಾದಿ ಹೀಗಿತ್ತು..!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment