Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಂಚವರ್ಣ: 291 ನೇ ವಾರದ ಪರಿಸರ ಸ್ನೇಹಿ ಅಭಿಯಾನ

    Source: nammaudupi

    18 Feb 2026, 01:04 AM
    2 weeks ago

    ಕೋಟ, ಫೆ.15: ಯುವ ಜನಾಂಗದಲ್ಲಿ ಪರಿಸರ ಜಾಗೃತಿ ಪ್ರಜ್ಞೆ ಬೆಳೆಯಬೇಕು. ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಲು ಪಣ ತೊಡಬೇಕು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಹೇಳಿದರು. ಭಾನುವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆ ಬೀಚ್ ನಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ […] The post ಪಂಚವರ್ಣ: 291 ನೇ ವಾರದ ಪರಿಸರ ಸ್ನೇಹಿ ಅಭಿಯಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಪಧಮನಿಯ ರಕ್ತನಾಳದ ಊತ ರೋಗ ಸಮಸ್ಯೆಗೆ ಯೋಗ ಚಿಕಿತ್ಸೆ | ಡಾ.ರಾಘವೇಂದ್ರ ಗುರೂಜಿ | Part-02| 15.02.2026 | 6:45AM
    Next Article
    ಕಾಂಗರೂ ಪಡೆಯ ಸದ್ದಡಗಿಸಿದ ಟೀಮ್ ಇಂಡಿಯಾ: ಮೊದಲ ಟಿ20ಯಲ್ಲಿ ಭಾರತಕ್ಕೆ ಶುಭಾರಂಭ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment