Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

    Source: nammaudupi

    12 Sep 2026, 06:29 PM
    16 hours ago

    ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ 3 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಭ್ರಮದಿಂದ ಜರುಗಲಿದೆ. ಗಣೇಶೋತ್ಸವ ಸಮಿತಿ ಹಾಗೂ ರೈಡರ‍್ಸ್ ಆಫ್ ಕಾರ್ಕಳ ಸಹಯೋಗದಲ್ಲಿ ಎಣ್ಣೆಹೊಳೆಯಿಂದ ಬೆಳಗ್ಗೆ 8 ಗಂಟೆಗೆ ಗಣೇಶನ ವಿಗ್ರಹದ ಮೆರವಣಿಗೆ ನಡೆಯಲಿದ್ದು, ಜೊತೆಗೆ ಭಕ್ತರಿಂದ ಬೆಳ್ಳಿಯ ಕಿರೀಟ ಹಾಗೂ ನೆಲ್ಲಿಕಟ್ಟೆಯ ಸವಿತಾ ಪ್ರಕಾಶ್ ಶೆಟ್ಟಿಯವರಿಂದ ಅರ್ಪಿತವಾದ ಬೆಳ್ಳಿಯ ತ್ರಿಶೂಲವನ್ನು ಪುರಮೆರವಣಿಗೆಯ ಮೂಲಕ ತರಲಾಗುತ್ತದೆ. ಗಣೇಶೋತ್ಸವದ ಪ್ರಯುಕ್ತ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಬಹುಮಾನ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ […] The post ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಇಂದು ರಾಜ್ಯದ ಹವಾಮಾನ ಹೇಗಿದೆ? ಮಳೆ-ಬಿಸಿಲಿನ ಸಂಪೂರ್ಣ ಮಾಹಿತಿ ಇಲ್ಲಿದೆ
    Next Article
    ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment