Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇ 3: ಕಸಾಪ ಉಡುಪಿ ತಾಲೂಕು ಘಟಕದ ಸಮ್ಮೇಳನ; ನುಡಿ ಜಾತ್ರೆಗೆ ಕೃಷ್ಣನಗರಿ ಸಜ್ಜು

    Source: nammaudupi

    01 May 2026, 04:14 PM
    17 hours ago

    ಉಡುಪಿ, ಮೇ 3: ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಬೀಷ್ಮೋತ್ಸವ’ ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಮೇ 3 ಭಾನುವಾರ ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್‌ಪಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಚಿತ್ರಮಯ ಉಡುಪಿ: ಡಾ. ಭಾಸ್ಕರಾನಂದ ಕುಮಾರ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯುವ ಈ ಸಮ್ಮೇಳನವು ಬೆಳಗ್ಗೆ ಎಂಟು ಮೂವತ್ತಕ್ಕೆ ಮೆರವಣಿಗೆಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಧ್ವಜಾರೋಹಣ, ಸಾಹಿತಿ […] The post ಮೇ 3: ಕಸಾಪ ಉಡುಪಿ ತಾಲೂಕು ಘಟಕದ ಸಮ್ಮೇಳನ; ನುಡಿ ಜಾತ್ರೆಗೆ ಕೃಷ್ಣನಗರಿ ಸಜ್ಜು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
    Next Article
    ಮೇ 2: ಶ್ರೀಕೃಷ್ಣ ಬಾಲನಿಕೇತನದ ವಾರ್ಷಿಕೋತ್ಸವ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment