Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    3 ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ | ಸಮೃದ್ಧ, ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಎಂದ ಸಿಎಂ ಸಿದ್ದರಾಮಯ್ಯ

    Source: Nudikarnataka

    24 May 2026, 12:53 PM
    2 months ago

    ಬೆಂಗಳೂರು :  ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. ಸಶಕ್ತ, ಸಮೃದ್ಧ, ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಕಾರ್ಯದಲ್ಲಿ ಬಹಳಷ್ಟು ದೂರ ಕ್ರಮಿಸಿದ್ದೇವೆ, ನಮ್ಮ ಈ […] The post 3 ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ | ಸಮೃದ್ಧ, ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಎಂದ ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೂ.1 ಕ್ಕೆ ನಾಗಣ್ಣ ಬಾಣಸವಾಡಿ ಸಮಾಜ ಸೇವಾ ಪ್ರಶಸ್ತಿ ಪ್ರದಾನ
    Next Article
    ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಪರ್ಧಾತ್ಮಕ ಯುಗಕ್ಕೆ  ಸಜ್ಜಾಗಬೇಕು : ಮಧು ಮಾದೇಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment