Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನ ರಾಜಧಾನಿಯಲ್ಲಿ ವರುಣಾರ್ಭಟ

    Source: Guaranteenws

    26 May 2026, 01:56 AM
    2 months ago

    ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ವರುಣನ ಆರ್ಭಟದಿಂದ ಸದ್ಯಕ್ಕೆ ಬಿಡುವು ಸಿಗುವ ಲಕ್ಷಣ ಕಾಣುತ್ತಿಲ್ಲ. ಮುಂದಿನ ಮೂರು ದಿನಗಳ ಕಾಲ ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮೈಸೂರು ಭಾಗದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಹಲವೆಡೆ ಸಂಚಾರ ವ್ಯವಸ್ಥೆ ವ್ಯತ್ಯಯಗೊಂಡಿದೆ. ದಕ್ಷಿಣ ಒಳನಾಡಿಗೆ ಹೈ ಅಲರ್ಟ್! ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಿರಲಿದ್ದು, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Direct Interview: ಉದ್ಯೋಗಾಕಾಂಕ್ಷಿಗಳೇ ಗಮನಿಸಿ, ಮಂಡ್ಯದಲ್ಲಿ ನಾಳೆ ಬೃಹತ್ ನೇರ ಸಂದರ್ಶನ!
    Next Article
    ವಿದ್ಯಾರ್ಥಿಗಳು ಪರಿಶ್ರಮದ ಬದುಕನ್ನು ರೂಪಿಸಿಕೊಂಡರೆ ಯಶಸ್ಸಿನ ಹಾದಿ ತಲುಪಲು ಸಾಧ್ಯ: ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment