Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ|ಅಪ್ರಾಪ್ತ ಬಾಲಕಿ ಅಪಹರಣ,ಅತ್ಯಾಚಾರ:ಆರೋಪಿಗೆ 3 ವರ್ಷ ಜೈಲು ಶಿಕ್ಷೆ

    Source: Dinamana

    06 Jun 2026, 04:30 PM
    10 hours ago

    ದಾವಣಗೆರೆ : ಪ್ರೀತಿಯ ನಾಟಕವಾಡಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಎಫ್‌ಟಿಎಸ್‌ಸಿ-1) ನ್ಯಾಯಾಲಯವು 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ​ಜಿಲ್ಲೆಯ ಜಗಳೂರು ತಾಲ್ಲೂಕಿನ ಬಿಳಿಚೋಡು ಗ್ರಾಮದ ವಿರೂಪಾಕ್ಷಿ (ತಂದೆ ಕೃಷ್ಣಪ್ಪ) ಶಿಕ್ಷೆಗೆ ಒಳಗಾದ ಆರೋಪಿ. ದಂಡದ ಮೊತ್ತ ₹15 ಸಾವಿರವನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸತ್ಯ ಸಾಯಿ ಗುರುಕುಲದಲ್ಲಿ ವಿನೂತನ ಪರಿಸರ ದಿನಾಚರಣೆ
    Next Article
    ಗಣತಿಯಿಂದ ಆಗುವ ಸಾರ್ವಜನಿಕ ಹಿಂಸೆ ; ಮಾನಸಿಕ ಒತ್ತಡ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment