Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಟಿಬಿ ಡ್ಯಾಂ ವೇದಿಕೆಯಲ್ಲಿ 3 ರಾಜ್ಯಗಳ ಅನ್ನದಾತನಿಗೆ ಕೇಂದ್ರದ ಬಂಪರ್ ಗಿಫ್ಟ್; ನವಲಿ ಯೋಜನೆಗೆ ಕೊನೆಗೂ ಸಿಕ್ತು ಗ್ರೀನ್ ಸಿಗ್ನಲ್!

    Source: HOSADIGANTHA

    25 Jun 2026, 02:00 PM
    18 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಸುವರ್ಣಾಕ್ಷರಗಳಲ್ಲಿ ಬರೆಯುವ ದಿನ. ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ನೂತನ 33 ಸ್ಪಿಲ್‌ವೇ ಗೇಟುಗಳ ಭವ್ಯ ಲೋಕಾರ್ಪಣೆ ಕಾರ್ಯಕ್ರಮದ ಬೆನ್ನಲ್ಲೇ, ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನು ರವಾನಿಸಿದೆ. ಪರ್ಯಾಯ ‘ನವಲಿ ಜಲಾಶಯ’ಕ್ಕೆ ಗ್ರೀನ್ ಸಿಗ್ನಲ್! ತುಂಗಭದ್ರಾ ಜಲಾಶಯದಲ್ಲಿ ದಶಕಗಳಿಂದ ಭಾರೀ ಪ್ರಮಾಣದ ಹೂಳು ತುಂಬಿರುವುದರಿಂದ ನೀರಿನ ಸಂಗ್ರಹಣಾ ಸಾಮರ್ಥ್ಯ ಕುಸಿದಿತ್ತು. ಇದಕ್ಕೆ ಪರ್ಯಾಯವಾಗಿ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ […] The post ಟಿಬಿ ಡ್ಯಾಂ ವೇದಿಕೆಯಲ್ಲಿ 3 ರಾಜ್ಯಗಳ ಅನ್ನದಾತನಿಗೆ ಕೇಂದ್ರದ ಬಂಪರ್ ಗಿಫ್ಟ್; ನವಲಿ ಯೋಜನೆಗೆ ಕೊನೆಗೂ ಸಿಕ್ತು ಗ್ರೀನ್ ಸಿಗ್ನಲ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ; 72 ಸಾವಿರ ಹುದ್ದೆಗಳ ಭರ್ತಿಗೆ ಆದೇಶ; ‘2-4-6’ ಗಡುವು ಫಿಕ್ಸ್!
    Next Article
    ಕರಾವಳಿ ನಗರಿಗೆ ಬಂದಿಳಿದ ‘ಬಾದ್‌ಶಾ’; ಮಂಗಳೂರು ಏರ್‌ಪೋರ್ಟ್‌ನಲ್ಲಿ ಶಾರುಖ್ ಖಾನ್‌ಗೆ ಭವ್ಯ ಸ್ವಾಗತ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment