Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    3 ವರ್ಷದಲ್ಲಿ 930 ಪಾದಚಾರಿಗಳ ಸಾವು: ಸಿಲಿಕಾನ್ ಸಿಟಿ ರಸ್ತೆಗಳ ಬಗ್ಗೆ ಸಚಿವರು ಹೇಳಿದ್ದೇನು?

    Source: HOSADIGANTHA

    09 Jul 2026, 01:09 PM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವ ಸರ್ಕಾರದ ಕ್ರಮದ ವಿರುದ್ಧ ಬುಧವಾರ ಬೀದಿಬದಿ ವ್ಯಾಪಾರಿಗಳು ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಸಚಿವ ಕೃಷ್ಣಬೈರೇಗೌಡ ಅವರು ಇಂದು ವ್ಯಾಪಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರೊಂದಿಗೆ ಮಹತ್ವದ ಸಂಧಾನ ಸಭೆ ನಡೆಸಿದರು. ನಾಳೆ ವಾಹನ ಟೋಯಿಂಗ್ ಕುರಿತು ಸಭೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ನಿಲ್ಲಿಸಲಾಗುವ ವಾಹನಗಳ ಟೋಯಿಂಗ್ ಪ್ರಕ್ರಿಯೆಯ ಕುರಿತು ನಾಳೆ ಮತ್ತೊಂದು ಪ್ರಮುಖ ಸಭೆ ನಡೆಸುವುದಾಗಿ […] The post 3 ವರ್ಷದಲ್ಲಿ 930 ಪಾದಚಾರಿಗಳ ಸಾವು: ಸಿಲಿಕಾನ್ ಸಿಟಿ ರಸ್ತೆಗಳ ಬಗ್ಗೆ ಸಚಿವರು ಹೇಳಿದ್ದೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಂದಿನ 24 ಗಂಟೆ ಎಲ್ಲೆಲ್ಲಿ ಮಳೆ? ಹವಾಮಾನ ಇಲಾಖೆಯ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ
    Next Article
    ಕಾನೂನು ಹೋರಾಟಕ್ಕಷ್ಟೇ ನಮ್ಮ ಸಮ್ಮತಿ, ಗಡಿಭಾಗದಲ್ಲಿ ಘರ್ಷಣೆಗೆ ಆಸ್ಪದವಿಲ್ಲ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment