Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೋಟೆನಾಡಿನಲ್ಲಿ ವಿಘ್ನನಿವಾರಕನ ಭವ್ಯ ಸ್ವಾಗತಕ್ಕೆ ಸಿದ್ಧತೆ: ಅ. 3 ರಂದು ಹಿಂದೂ ಮಹಾಗಣಪತಿಯ ಶೋಭಾಯಾತ್ರೆ

    Source: HOSADIGANTHA

    21 Aug 2026, 03:37 PM
    1 day ago

    ಹೊಸದಿಗಂತ ವರದಿ ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಆಚರಿಸಲಾಗುವ  ‘ಹಿಂದೂ ಮಹಾಗಣಪತಿ ಮಹೋತ್ಸವʼದ ಅಂಗವಾಗಿ ಸೆಪ್ಟೆಂಬರ್ 14 ರಂದು ಗಣೇಶಮೂರ್ತಿ ಪ್ರತಿಷ್ಠಾಪನೆ ಹಾಗೂ ಅಕ್ಟೋಬರ್ 3 ರಂದು ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದರು. ನಗರದ ವಿ.ಪಿ.ಬಡಾವಣೆಯಲ್ಲಿನ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ 2026ರ ಹಿಂದೂ ಮಹಾ ಗಣಪತಿ ಮಹೋತ್ಸವ ಬಗ್ಗೆ ಮಾಹಿತಿಯನ್ನು ನೀಡಿದ ಅವರು […] The post ಕೋಟೆನಾಡಿನಲ್ಲಿ ವಿಘ್ನನಿವಾರಕನ ಭವ್ಯ ಸ್ವಾಗತಕ್ಕೆ ಸಿದ್ಧತೆ: ಅ. 3 ರಂದು ಹಿಂದೂ ಮಹಾಗಣಪತಿಯ ಶೋಭಾಯಾತ್ರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಡಾಯಿ ಕೊಚ್ಚಿಕೊಳ್ಳುವ ಕೈ ಸರ್ಕಾರದಿಂದ ದಲಿತರಿಗೆ ನಿರಂತರ ಅನ್ಯಾಯ: ಚಿತ್ರದುರ್ಗದಲ್ಲಿ ಬಿಜೆಪಿ ಸಮರ
    Next Article
    ಬಂಟ್ವಾಳದಲ್ಲಿ ಸಿನಿಮೀಯ ಮಾದರಿ ದರೋಡೆ: ತಲವಾರು ತೋರಿಸಿ 8.35 ಲಕ್ಷ ರೂ. ನಗದು ಲೂಟಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment