Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

    Source: Guaranteenws

    21 Aug 2026, 07:38 AM
    1 day ago

    BJP ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತಿದ್ದುಪಡಿ ಮಸೂದೆ ಸೇರಿದಂತೆ ಮೂರು ಮಹತ್ವದ ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ ದೊರೆತಿದೆ. 2026ನೇ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಸದನದಲ್ಲಿ ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಗದ್ದಲದ ನಡುವೆಯೇ ಸಚಿವ ಕೃಷ್ಣ ಬೈರೇಗೌಡ ಅವರು ಮೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Mandya Job: ಪಿಯುಸಿ ಪಾಸ್ ಆಗಿದ್ಯಾ? ಬ್ಯಾಂಕ್ ಕೆಲಸ ನಿಮ್ಮ ಕೈಯಲ್ಲಿ, ಮಂಡ್ಯದಲ್ಲಿ ಬಂಪರ್ ಜಾಬ್ ಆಫರ್!
    Next Article
    ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment