Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | 30 ಕೂಟಗಳ ಪೂಜಾ ಮಹೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ

    Source: Nudikarnataka

    11 Feb 2026, 06:20 PM
    3 weeks ago

    ಮಂಡ್ಯ ತಾಲೂಕಿನ ದುದ್ದ ಹೋಬಳಿಯ ಬೇವುಕಲ್ಲು ಕೊಪ್ಪಲು ಗ್ರಾಮದ 16 ಕೂಟಗಳ ಶ್ರೀಹುಚ್ಚರಾಯ ಬೀರೇಶ್ವರ ಸ್ವಾಮಿ ಮತ್ತು ಶ್ರೀಗುತ್ತಿಲಕ್ಕಮ್ಮ ದೇವಸ್ಥಾನಗಳ ವಿಮಾನ ಗೋಪುರದ ಕಳಸ ಪ್ರತಿಷ್ಠಾಪನೆಯ ಅಂಗವಾಗಿ 30 ಕೂಟಗಳ ಪೂಜಾ ಮಹೋತ್ಸವ ಕಾರ್ಯಕ್ರಮ ಫೆ.6ರ ಶುಕ್ರವಾರ ನೆಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಎಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್. ಸುರೇಶ್ ತಿಳಿಸಿದರು. ಬೇವುಕಲ್ಲು ಕೊಪ್ಪಲು ಗ್ರಾಮದ ಶ್ರೀ ಹುಚ್ಚರಾಯ ಬೀರೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆಯುವ […] The post ಮಂಡ್ಯ | 30 ಕೂಟಗಳ ಪೂಜಾ ಮಹೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

    Click here to Read More
    Previous Article
    ಕನ್ನಡ ಮಾಧ್ಯಮ ಅಭ್ಯರ್ಥಿಗಳ ಮೀಸಲು ಶೇ.10ಕ್ಕೆ ಏರಿಸಲು ಶಿಫಾರಸ್ಸು | ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ
    Next Article
    SESSION: ಅವ್ರ ಆ ಮಾತು ಕೇಳಿ ಸಿಟ್ಟು ಬಂತು ಬೈದೆ: ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment