Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

    Source: Guaranteenws

    12 Mar 2026, 04:01 PM
    9 hours ago

    ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 31 ಕೈದಿಗಳಿಗೆ ನಾಳೆ (ಮಾರ್ಚ್ 13) ಬಿಡುಗಡೆಯ ಭಾಗ್ಯ ದೊರೆಯಲಿದೆ. ಜೈಲಿನಲ್ಲಿ ಸನ್ನಡತೆ ತೋರಿದ ಕೈದಿಗಳನ್ನು ಗುರುತಿಸಿ, ಅವರು ಸಮಾಜದ ಮುಖ್ಯವಾಹಿನಿಗೆ ಮರಳಲು ಮತ್ತು ಹೊಸ ಬದುಕು ಕಟ್ಟಿಕೊಳ್ಳಲು ಮಾನವೀಯ ನೆಲೆಯಲ್ಲಿ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಯಾರಿಗೆ ಸಿಕ್ಕಿದೆ ಬಿಡುಗಡೆ ಭಾಗ್ಯ ? ಒಟ್ಟು 31 ಕೈದಿಗಳಲ್ಲಿ 27 ಪುರುಷರು ಮತ್ತು 4 ಮಹಿಳಾ ಕೈದಿಗಳು ಒಳಗೊಂಡಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಸಹಮತಿ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಾಕ್ ಸ್ಪಿನ್ನರ್‌ಗೆ ಮಣೆ ಹಾಕಿದ ಕಾವ್ಯ ಮಾರನ್: ಸೋಶಿಯಲ್ ಮೀಡಿಯಾದಲ್ಲಿ ‘Boycott SRH’ ಟ್ರೆಂಡ್!
    Next Article
    ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment