Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವ ಸಂಪುಟ ಪುನಾರಚನೆ 31 ಶಾಸಕರ ಒತ್ತಾಯ..! ಇದು ಯಾರ ಯೋಜನೆ..?

    Source: Public Spot

    26 Feb 2026, 01:52 PM
    1 week ago

    ಕರ್ನಾಟಕದಲ್ಲಿ ಸಿಎಂ ಕುರ್ಚಿ ಪಡೆಯುವ ಕಿತ್ತಾಟ ನಡೆಯುತ್ತಿರುವ ಮಧ್ಯದಲ್ಲಿ ಕಾಂಗ್ರೆಸ್​ನಲ್ಲಿ ಹೊಸ ಬಿರುಗಾಳಿ ಎದ್ದಿದೆ. ಸಚಿವ ಸಂಪುಟ ಪುನಾರಚನೆ ಮಾಡುವಂತೆ ಒತ್ತಾಯಿಸಿ ಮೊದಲ ಬಾರಿಗೆ ಆಯ್ಕೆ ಆಗಿರುವ ಕಾಂಗ್ರೆಸ್​ನ 31 ಶಾಸಕರು ಹೈಕಮಾಂಡ್‌‌ ಪತ್ರ ಬರೆದಿದ್ದಾರೆ. ಎಲ್ಲರೂ ಒಂದೇ ಪತ್ರದಲ್ಲಿ ಸಹಿ ಮಾಡಿ ಹೈಕಮಾಂಡ್ ನಾಯಕರಿಗೆ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್‌ ಸುರ್ಜೇವಾಲ, ಕೆ.ಸಿ ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ಗೂ ಕಳುಹಿಸಿರುವ ಪತ್ರ... The post ಸಚಿವ ಸಂಪುಟ ಪುನಾರಚನೆ 31 ಶಾಸಕರ ಒತ್ತಾಯ..! ಇದು ಯಾರ ಯೋಜನೆ..? appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಾಲಿವುಡ್‌ ನಟ ರಣವೀರ್‌ ಸಿಂಗ್‌ಗೆ ಬಂಧನದಿಂದ ಸಿಗುತ್ತಾ ರಿಲೀಫ್‌..!?
    Next Article
    ಶಿವಮೊಗ್ಗದಲ್ಲಿ SSLC ಸ್ಪೆಷಲ್ ಕ್ಲಾಸ್‌ ಮುಗಿಸಿ ಬರ್ದತಿದ್ದ ಹುಡುಗನನ್ನು ಹತ್ಯೆ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment