Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    3.3 ಕೋಟಿ ರೂ ನಗದು, 15 ಲಕ್ಷ ವಿದೇಶಿ ಕರೆನ್ಸಿ: ಸತೀಶ್ ಜಾರಕಿಹೊಳಿ ಪ್ರಕರಣದಲ್ಲಿ ED ಹೇಳಿದ್ದೇನು?

    Source: HOSADIGANTHA

    12 Sep 2026, 09:42 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಶೋಧ ಕಾರ್ಯಾಚರಣೆಗೆ ಸಂಬಂಧಿಸಿದಂತೆ ED ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೊಲ್ಕತ್ತಾ ಸೇರಿದಂತೆ 21 ಸ್ಥಳಗಳಲ್ಲಿ ನಡೆದ ಶೋಧದ ವೇಳೆ 3.3 ಕೋಟಿ ಲೆಕ್ಕಕ್ಕೆ ಸಿಗದ ನಗದು ಹಾಗೂ 15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿರುವುದಾಗಿ ಇಡಿ ತಿಳಿಸಿದೆ. ED ಹೇಳಿದ್ದೇನು? ವಿದೇಶಿ ಹೂಡಿಕೆ, ಗಡಿಯಾಚೆಗಿನ ಉದ್ಯಮ ಸಂಪರ್ಕ […] The post 3.3 ಕೋಟಿ ರೂ ನಗದು, 15 ಲಕ್ಷ ವಿದೇಶಿ ಕರೆನ್ಸಿ: ಸತೀಶ್ ಜಾರಕಿಹೊಳಿ ಪ್ರಕರಣದಲ್ಲಿ ED ಹೇಳಿದ್ದೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Health Report | ಖಾಲಿ ಹೊಟ್ಟೆಯಲ್ಲಿ ವರ್ಕೌಟ್ ಮಾಡೋದು ಸರಿಯಾ? ಫ್ಯಾಟ್ ಬರ್ನ್ ಆಗೋದು ಪಕ್ಕನಾ?
    Next Article
    ಪದೇ ಪದೆ ರಾಜಕೀಯ ನಿವೃತ್ತಿ ಬಗ್ಗೆ ಹೇಳಿಕೆ ಕೊಡ್ಬೇಡಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಅಡ್ವೈಸ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment