Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    34 ಕೋಟಿ ರೂ. ವೆಚ್ಚದಲ್ಲಿ ಸೂಳೆಕೆರೆಗೆ ಕಾಯಕಲ್ಪ : ಶಾಸಕರಿಂದ ಹಸಿರು ನಿಶಾನೆ

    Source: Nudikarnataka

    04 Feb 2026, 03:31 AM
    1 month ago

    ಮಂಡ್ಯ ಜಿಲ್ಲೆಯ ದೊಡ್ಡಕೆರೆ ಎನ್ನುವ ಹೆಗ್ಗಳಿಕೆ ಹೊಂದಿರುವ ಸೂಳೆಕೆರೆಗೆ ಕಾಯಕಲ್ಪ ಕೊಡಲು ಮುಂದಾಗಿದ್ದು, 34 ಕೋಟಿ ರೂ ವೆಚ್ಚದಲ್ಲಿ ಜೀರ್ಣೋದ್ಧಾರಕ್ಕೆ ಚಾಲನೆ ನೀಡಲಾಗಿದೆ. ಇತ್ತೀಚಿನ ವರ್ಷದಲ್ಲಿ ಜಲಮೂಲಗಳನ್ನು ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸವಾಲು. ಅದರಲ್ಲೂ ಕೆರೆ ಒತ್ತುವರಿ ತೆರವು ಮಾಡುವುದಂತೂ ಸವಾಲಿನ ಕೆಲಸ. ಆದಾಗ್ಯೂ ಹಲವು ಗ್ರಾಮದ ಸಾವಿರಾರೂ ರೈತರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಶಾಸಕ ಕೆ.ಎಂ.ಉದಯ್ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ನಮ್ಮ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿ ತೋರಿಸುತ್ತಿದೆ ಕೆಲವರು ಬರೀ ಮಾತನಾಡುತ್ತಾರೆಯೇ ಹೊರತು ಅಭಿವೃದ್ಧಿ ಕೆಲಸ […] The post 34 ಕೋಟಿ ರೂ. ವೆಚ್ಚದಲ್ಲಿ ಸೂಳೆಕೆರೆಗೆ ಕಾಯಕಲ್ಪ : ಶಾಸಕರಿಂದ ಹಸಿರು ನಿಶಾನೆ appeared first on nudikarnataka.

    Click here to Read More
    Previous Article
    ಕಬೀರಾನಂದ ಮಠದ ಶಿವನಾಮ ಸಪ್ತಾಹಕ್ಕೆ ಕಾರ್ಯಾಧ್ಯಕ್ಷರಾಗಿ ಭಾಸ್ಕರ್‌ ಆಯ್ಕೆ
    Next Article
    ಸಿಎಂ ಸಿದ್ದರಾಮಯ್ಯ ವಿದಾಯದ ಭಾಷಣ ಮಾಡಲು ವಿಶೇಷ ಅಧಿವೇಶನ ಕರೆದಿದ್ದಾರೆ- ಬಿಜೆಪಿ ಶಾಸಕ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment