Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೂವರು ಗಣ್ಯರಿಗೆ ಪ್ರತಿಷ್ಠಿತ ನಾಡೋಜ ಗೌರವ: 34ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ

    Source: HOSADIGANTHA

    26 Feb 2026, 03:27 PM
    1 week ago

    ಹೊಸದಿಗಂತ ವರದಿ ವಿಜಯನಗರ: ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ನಾಡಿನ ಪ್ರತಿಷ್ಠಿತ `ನಾಡೋಜ’ ಗೌರವ ಪದವಿಗೆ ಈ ಬಾರಿ ಬಹುಭಾಷೆ ಹಾಗೂ ಬಹುಶಿಸ್ತುಗಳ ತಜ್ಞರು, ಆಧುನಿಕ ಪೂರ್ವ ಕನ್ನಡ ಸಾಹಿತ್ಯದ ಪ್ರಕಾಂಡ ಪಂಡಿತ ಶತಾಯುಷಿ ಪ್ರೊ.ಸಿ.ಮಹಾದೇವಪ್ಪ, ಮಾರ್ಕ್ಸ್ವಾದಿ ಡಾ.ಜಿ.ರಾಮಕೃಷ್ಣ ಹಾಗೂ ದಕ್ಷ ಆಡಳಿತಗಾರ, ರಾಜ್ಯ ಮಾಹಿತಿ ಹಕ್ಕು ಆಯುಕ್ತ ಡಾ.ಹೆಚ್.ಸಿ.ಸತ್ಯನ್ ಭಾಜನರಾಗಿದ್ದಾರೆ. ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಪರಮಶಿವಮೂರ್ತಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು. ಕನ್ನಡ ವಿಶ್ವವಿದ್ಯಾಲಯ ಆವರಣದಲ್ಲಿರುವ ನವರಂಗ' ಬಯಲು ರಂಗಮಂದಿರರದಲ್ಲಿ ಫೆ.24 ರಂದು ಸಂಜೆ […] The post ಮೂವರು ಗಣ್ಯರಿಗೆ ಪ್ರತಿಷ್ಠಿತ ನಾಡೋಜ ಗೌರವ: 34ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಗೃಹ ಸಚಿವ ಪರಮೇಶ್ವರ್ ಸೂಚನೆ
    Next Article
    ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಬ್ರೇಕ್‌ ಬೀಳಬೇಕು, ಅದೆಲ್ಲ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಜಾರಕಿಹೊಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment