Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಮೊಗ್ಗ: ಪುರದಾಳು ಗ್ರಾಮದಲ್ಲಿ ಕಾಡಾನೆಗಳ ಹಾವಳಿ, 35ಕ್ಕೂ ಹೆಚ್ಚು ಅಡಿಕೆ ಮರ ನಾಶ, 

    Source: malenadutoday

    03 Feb 2026, 10:21 PM
    1 month ago

    ಶಿವಮೊಗ್ಗ :  ಶಿವಮೊಗ್ಗ ಸಮೀಪದ ಪುರದಾಳು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ರೈತರು ಕಷ್ಟಪಟ್ಟು ಬೆಳೆಸಿದ ಬೆಳೆಗಳು ನಾಶವಾಗುತ್ತಿವೆ. ನಿನ್ನೆ ತಡರಾತ್ರಿ ಗ್ರಾಮಕ್ಕೆ ನುಗ್ಗಿದ ಆನೆಗಳ ಹಿಂಡು ವಸಂತ್ ಕುಮಾರ್, ಅನಂತಪ್ಪ, ವೀರಪ್ಪ ಮತ್ತು ಚಂದ್ರಮ್ಮ ಎಂಬುವವರಿಗೆ ಸೇರಿದ ಅಡಿಕೆ ತೋಟಗಳ ಮೇಲೆ ದಾಳಿ ನಡೆಸಿವೆ. ಈ ರ ದಾಳಿಯಲ್ಲಿ ಸುಮಾರು 35ಕ್ಕೂ ಹೆಚ್ಚು ಅಡಿಕೆ ಮರಗಳು ಹಾಗೂ ಬಾಳೆ ಗಿಡಗಳು ನೆಲಸಮವಾಗಿವೆ.  ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಆನೆಗಳ ಸಂಚಾರ ನಿರಂತರವಾಗಿದ್ದರೂ ಅರಣ್ಯ ... Read more
    Click here to Read More
    Previous Article
    ಜೈಲಿನಲ್ಲಿ ಲವ್​,ಮದುವೆಗೆ ಪೆರೋಲ್, ಬೈಕ್​ ಟ್ಯಾಕ್ಸಿ ನಿಷೇಧ ಆದೇಶ ರದ್ದು ಸೇರಿದಂತೆ ಇ-ಪೇಪರ್​ನಲ್ಲಿ ಇನ್ನಿತರೇ ಸುದ್ದಿಗಳು​
    Next Article
    ಶಿವಮೊಗ್ಗ ಪಾಲಿಕೆ ಎದುರು ಕಾಂಗ್ರೆಸ್​ ಕಾರ್ಯಕರ್ತರ ಪ್ರತಿಭಟನೆ! ಕರ್ನಾಟಕ ಬಚಾವೋ ಘೋಷಣೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment