Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    4ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ | ಭದ್ರೆಗೆ ಅನುದಾನಕ್ಕೆ ಬಿಗಿಪಟ್ಟು

    Source: Chitradurga news

    05 Mar 2026, 02:35 PM
    7 hours ago

    CHITRADURGA NEWS | 05 MARCH 2026 ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು, ಗುರುವಾರ ಹಲವು ಸಂಘಟನೆಗಳು, ಮುಖಂಡರು ಮಠಾಧೀಶರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಳೆ ರಾಜ್ಯ ಬಜೆಟ್ | ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ ಒಂಟಿಕಲ್ಲು ಮಠದ ಶ್ರೀ ತಿಪ್ಪಾರೆಡ್ಡಿ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ನಂದಮಸಂದ್‌ ಸೇವಾಲಾಲ್ ಸ್ವಾಮೀಜಿ ಭಾಗವಹಿಸಿದ್ದರು. ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾದಿಗ ಸಮುದಾಯದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ‌ | ಒಳಮೀಸಲಾತಿಯಂತೆ ನೇಮಕಾತಿಗೆ ಆಗ್ರಹ 
    Next Article
    ಮಂಡ್ಯ | ಮಾ.8 ಕ್ಕೆ ನಮ್ಮ ನಡೆ ಸ್ವಚ್ಛತಾ ಕಡೆ ‘ರನ್ ಫಾರ್ ಮಂಡ್ಯ’ ಮ್ಯಾರಾಥಾನ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment