Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

     ಜು.4 ರ ಪ್ರತಿಭಾ ಪುರಸ್ಕಾರ ಸಮಾರಂಭ ಅಚ್ಚುಕಟ್ಟಾಗಿ ನಡೆಸಿ : ಶಾಸಕ ರವಿಕುಮಾರ್ ಸೂಚನೆ

    Source: Nudikarnataka

    30 Jun 2026, 04:57 PM
    14 hours ago

    ಮಂಡ್ಯ : ಸರ್ಕಾರಿ ಶಾಲೆಗಳೇ ಸಮಾಜದ ಬಹುಪಾಲು ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರಗಳಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಜು.4ರ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಅಧಿಕಾರಿಗಳಿಗೆ ಶಾಸಕ ರವಿಕುಮಾರ್ ಸೂಚಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ಅವರು ಹಲವು ಸೂಚನೆ ನೀಡಿದರು. ಶಾಲೆಗಳಲ್ಲಿನ ಮೂಲಸೌಕರ್ಯವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುವುದು, ಶಿಕ್ಷಕರ ಕೊರತೆ ಇರುವ […] The post  ಜು.4 ರ ಪ್ರತಿಭಾ ಪುರಸ್ಕಾರ ಸಮಾರಂಭ ಅಚ್ಚುಕಟ್ಟಾಗಿ ನಡೆಸಿ : ಶಾಸಕ ರವಿಕುಮಾರ್ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    Next Article
    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಹಕಾರ ನೀಡಿ : ಶಾಸಕ ಎಸ್.ಎಸ್.ಮಲ್ಲಿಕಾರ್ಜುನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment