Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

    Source: Guaranteenws

    07 Aug 2026, 06:40 PM
    14 hours ago

    ದಕ್ಷಿಣ ಕನ್ನಡ (ಆ.07): ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಆಗಸ್ಟ್ 8ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಪುತ್ತೂರು ಉಪವಿಭಾಗದ ವ್ಯಾಪ್ತಿಯ ನಾಲ್ಕು ತಾಲೂಕುಗಳಲ್ಲಿನ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Agricultural Expert: ಮಂಡ್ಯದಲ್ಲಿ ಕೃಷಿ ತಜ್ಞರ ಭರ್ಜರಿ ಹುದ್ದೆ ಖಾಲಿ, ಆಗಸ್ಟ್ 10 ಕಡೇ ದಿನ, ಇಂದೇ ಅರ್ಜಿ ಹಾಕಿ!
    Next Article
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment