Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಯರ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಸಪ್ತರಥೋತ್ಸವದ 4ನೇ ದಿನದ ವಿಶೇಷ ಪೂಜೆ

    Source: HOSADIGANTHA

    31 Aug 2026, 11:24 AM
    1 day ago

    ಹೊಸದಿಗಂತ ವರದಿ ರಾಯಚೂರು:  ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮೀಜಿ ಬೃಂದಾವನಸ್ಥರಾಗಿ ಪ್ರಸ್ತುತಕ್ಕೆ 355 ವಸಂತಗಳು ಸಂದ ಸಂದರ್ಭದಲ್ಲಿ ಮಂತ್ರಾಲಯದ ಪೀಠಾಧ್ಯಕ್ಷ ಸುಬುಧೇಂದ್ರತೀರ್ಥ ಶ್ರೀಗಳು ವಿಶೇಷ ಪೂಜೆ ಸಮರ್ಪಿಸಿದರು. ಮಂತ್ರಾಲಯದ ಗುರು ರಾಘವೇಂದ್ರರ 355ನೇ ಆರಾಧನಾ ಮಹೋತ್ಸವ ಅಂಗವಾಗಿ ಆಚರಿಸಲಾಗುತ್ತಿರುವ ಸಪ್ತರಾಯ್ರೋತ್ಸವದ ನಾಲ್ಕನೇ ದಿನ ಮಧ್ಯಾರಾಧನೆಯ ದಿನದಂದು ಮಂತ್ರಾಲಯದ ಸುಬುಧೇಂದ್ರತೀರ್ಥ ಸ್ವಾಮೀಜಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಫಲ, ಪಂಚಾಮೃತಾಭಿಷೇಕ ನೆರವೇರಿಸಿದರು.  ಅಪಾರ ಪ್ರಮಾಣದ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಸಕ್ಕರೆ, ಉತ್ತತ್ತಿ, ಗೋಡಂಬಿ, ಬಾದಾಮಿ, ದ್ರಾಕ್ಷಿ, ಖರ್ಜೂರ, […] The post ರಾಯರ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಸಪ್ತರಥೋತ್ಸವದ 4ನೇ ದಿನದ ವಿಶೇಷ ಪೂಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭಾರತೀಯ ರ‍್ಯಾಲಿ ಕ್ಷೇತ್ರಕ್ಕೆ ಹೊಸ ಆಯಾಮ ನೀಡಿದ್ದ ಕೊಡಗಿನ ಜಗತ್ ನಂಜಪ್ಪ ನಿಧನ
    Next Article
    ‘ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ’: ಮಾಜಿ ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment