Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉರಿಬಿಸಿಲಿನಲ್ಲಿ ಪಲ್ಟಿಯಾಗಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌: 40 ಪ್ರಯಾಣಿಕರು ಅದೃಷ್ಟವಶಾತ್‌ ಬಚಾವ್‌

    Source: HOSADIGANTHA

    21 Apr 2026, 09:28 AM
    16 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತುಮೂಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿದೆ. ಬಸ್‌ನಲ್ಲಿ 40ಕ್ಕೂ ಹೆಚ್ಚು ಜನರು ಇದ್ದರು. ಅವರೆಲ್ಲರೂ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಐದು ಮಂದಿ ಮಾತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕ ಇನ್ನಷ್ಟು ಸ್ಪೀಡ್‌ನಲ್ಲಿದ್ದಿದ್ದರೆ ಈ ಅಪಘಾತ ಭೀಕರ ದುರಂತವಾಗಿ ಬದಲಾಗುತ್ತಿತ್ತು. ತಿಪಟೂರು ಡಿಪೋಗೆ ಸೇರಿದ ಬಸ್‌ ಇದಾಗಿದ್ದು, ಹೊಸದುರ್ಗದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಬಿಸಿಲಿಗೆ ಬಸ್‌ನಲ್ಲಿದ್ದ ಜನ ಹೈರಾಣಾಗಿದ್ದರು. ಗುಬ್ಬಿ ಸಮೀಪದ ಕಳ್ಳಿಪಾಳ್ಯ […] The post ಉರಿಬಿಸಿಲಿನಲ್ಲಿ ಪಲ್ಟಿಯಾಗಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌: 40 ಪ್ರಯಾಣಿಕರು ಅದೃಷ್ಟವಶಾತ್‌ ಬಚಾವ್‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಸಣ್ಣ ವಿಚಾರಕ್ಕೆ ದೊಡ್ಡ ಜಗಳ: ಹಲ್ಲೆ ಮಾಡಿದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಅರೆಸ್ಟ್
    Next Article
    ಅತಿ ವೇಗವಾಗಿ ಕಾರ್‌ ಓಡಿಸಿ ಮರಕ್ಕೆ ಡಿಕ್ಕಿ ಹೊಡೆಸಿದ ಡ್ರೈವರ್‌: ಸ್ಥಳದಲ್ಲೇ ಇಬ್ಬರ ದುರ್ಮ*ರಣ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment