Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    40 ವರ್ಷ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ಬಂದ ರಾಷ್ಟ್ರಪತಿ: ಇದರ ಹಿಂದಿದೆ ರೋಚಕ ಇತಿಹಾಸವೇನು ಗೊತ್ತಾ..?

    Source: Guaranteenws

    04 Feb 2026, 01:46 AM
    1 month ago

    ನವದೆಹಲಿ: ಭಾರತದ 77ನೇ ಗಣರಾಜ್ಯೋತ್ಸವವು ಇತಿಹಾಸ ಮತ್ತು ಆಧುನಿಕತೆಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಅವರ ಭವ್ಯ ಸಾರೋಟು ಮೆರವಣಿಗೆ. ಭದ್ರತಾ ಕಾರಣಗಳಿಂದಾಗಿ ದಶಕಗಳ ಕಾಲ ಸ್ಥಗಿತಗೊಂಡಿದ್ದ ಈ ಪದ್ಧತಿಯು 40 ವರ್ಷಗಳ ನಂತರ ಮತ್ತೆ ಮರಳಿರುವುದು ವಿಶೇಷ. ಈ ಸಾರೋಟು ಕೇವಲ […] Source
    Click here to Read More
    Previous Article
    JOB ALERT : ಮೈಸೂರು AIISH ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
    Next Article
    ಮಂಡ್ಯ | 290 ಜನ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಅನುಮೋದನೆ : ಆದೇಶ ಪ್ರತಿ ವಿತರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment