Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

    Source: just kannada

    08 Jun 2026, 11:03 AM
    12 hours ago

    ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಕಳೆದ ಮೂರು ತಿಂಗಳಲ್ಲಿ  41ಸ್ವತ್ತು ಕಳುವು ಮತ್ತು 3 ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಮೈಸೂರು ನಗರ ಪೊಲೀಸ್ ಘಟಕದಿಂದ ಕಳೆದ 03 ತಿಂಗಳುಗಳಲ್ಲಿ ಒಂದು ದರೋಡೆ ಸಂಚು, ಎರಡು ಸುಲಿಗೆ, 10 ಕನ್ನ ಕಳುವು, 9 ಮನೆ ಕಳ್ಳತನ, 4 ಮನೆ ಕೆಲಸದವರಿಂದ ಕಳ್ಳತನ. 10 ವಾಹನ ಕಳ್ಳತನ. 05 ಸಾಮಾನ್ಯ ಕಳ್ಳತನ. ಹಾಗೂ 3ವಂಚನೆ ಪ್ರಕರಣ ಸೇರಿದಂತೆ ಒಟ್ಟು 44 […] The post ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕುಸ್ತಿ ಚಾಂಪಿಯನ್‌ಶಿಫ್‌ನಲ್ಲಿ ಶಿವಮೊಗ್ಗದ ಇಬ್ಬರು ಕುಸ್ತಿಪಟುಗಳಿಗೆ ಬಂಗಾರ ಪದಕ
    Next Article
    SHOCKING | ಆಟವಾಡುವಾಗ ಕುಸಿದು ಬಿದ್ದು 14 ವರ್ಷದ ಬಾಲಕಿ ಸಾವು, ಹೃದಯಾಘಾತ?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment