Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ

    Source: Guaranteenws

    16 Jul 2026, 12:29 PM
    1 day ago

    ಬೆಂಗಳೂರು:(ಜುಲೈ.16)  ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿದೆ. ಈ ಹಿನ್ನಲೆ ರಾಜ್ಯದ ಹಲವು ಜಿಲ್ಲೆಗಳು ಬರದ ಭೀತಿಯನ್ನು ಎದುರಿಸುತ್ತಿವೆ. ಮಳೆ ಕೊರತೆಯಿಂದ ಕೃಷಿ, ಕುಡಿಯುವ ನೀರು ಹಾಗೂ ಗ್ರಾಮೀಣ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತುರ್ತು ನೆರವು ನೀಡುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಶೇ.42ರಷ್ಟು ಹಾಗೂ ಜುಲೈ ತಿಂಗಳಲ್ಲಿ ಶೇ.34ರಷ್ಟು ಮಳೆ ಕೊರತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯ: ಬಾಸ್ಕೆಟ್‌ಬಾಲ್ ಕೋಚ್ ವಿರುದ್ಧ POCSO ಪ್ರಕರಣ
    Next Article
    University Of Agriculture Science: ದೇಶಾದ್ಯಂತ 3-6 ಲಕ್ಷ ಉದ್ಯೋಗಾವಕಾಶ ಕೊಡೋ ಕೋರ್ಸ್ ಈಗ ಮೈಸೂರಲ್ಲಿ; ಈ ವಿಷಯ ಕಲಿತರೆ 15 ಲಕ್ಷದ ಪ್ಯಾಕೇಜ್‌ ಪಕ್ಕಾ, ಅದು ನಿಮ್ಮೂರಲ್ಲೇ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment