Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜ್ಞಾನಸುಧಾ: ಮೌಲ್ಯಸುಧಾ-48

    Source: nammaudupi

    17 May 2026, 06:04 AM
    4 days ago

    ಗಣಿತನಗರ, ಮೇ 17: ನಮ್ಮೆಲ್ಲರ ಬದುಕಿನ ಹೊರತಾಗಿ ಜನಪದವನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಜನಪದರು ನಮ್ಮ ಬದುಕನ್ನು ತಿದ್ದಿ ತೀಡಿದರು. ಹಾಡಿನ ಮೂಲಕ ನಮ್ಮ ಬದುಕನ್ನು ತಿದ್ದಿದವರು ಜನಪದರು. ನಾವೆಲ್ಲರೂ ಒಂದು ಎನ್ನುವ ಭಾವವೇ ಜನಪದ. ಜನಪದರು ಓದದೆ ಬರೆಯದೆ ಕಾವ್ಯವನ್ನು ಕಟ್ಟುವ ಸಾಮರ್ಥ್ಯವನ್ನು ಹೊಂದಿದ್ದರು. ಜನಪದ ಉಳಿದರೆ ನಮ್ಮ ಕನ್ನಡ ಗಟ್ಟಿಯಾಗಿ ಉಳಿಯುತ್ತದೆ, ನಮ್ಮ ಸಂಸ್ಕೃತಿ ಉಳಿಯುತ್ತದೆ, ನಮ್ಮ ಮುಂದಿನ ಪೀಳಿಗೆಗೆ ಜನಪದ ಉಳಿಯಬೇಕು. ಜನಪದ ಹಸಿರಾಗಲಿ, ಜನಪದ ಉಸಿರಾಗಲಿ, ಜನಪದರ ಬದುಕು ನಮಗೆ ಆದರ್ಶವಾಗಲಿ ಎಂದು […] The post ಜ್ಞಾನಸುಧಾ: ಮೌಲ್ಯಸುಧಾ-48 appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತ್ರಿಶಾ ವಿದ್ಯಾ ಕಾಲೇಜು 3 ದಿನಗಳ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ
    Next Article
    ಗೌರವ ಸಮರ್ಪಣೆಯಲ್ಲಿ ಹಳೇ ನೆನಪುಗಳ ಮೆಲಕು ಹಾಕಿದ ನಿವೃತ್ತ IPS ಅಧಿಕಾರಿ ಗಗನ್‍ದೀಪ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment