Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಸವಕಲ್ಯಾಣದಲ್ಲಿ ಭಾರೀ ಹೈಡ್ರಾಮಾ: ಮುಸ್ಲಿಂ ಯುವಕರಿಂದ ಪೊಲೀಸ್ ಠಾಣೆಗೆ ಮುತ್ತಿಗೆ, 49 ಮಂದಿ ಮೇಲೆ FIR

    Source: Guaranteenws

    04 Mar 2026, 01:57 PM
    7 hours ago

    ಬೀದರ್, ಮಾರ್ಚ್ 4, 2026: ಬಸವಕಲ್ಯಾಣ ನಗರದಲ್ಲಿ ಕಳೆದ ಎರಡು ದಿನಗಳಿಂದ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮುಸ್ಲಿಂ ಮೌಲ್ವಿಗಳು ಮತ್ತು ಶಿಕ್ಷಕರ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಮುಸ್ಲಿಂ ಯುವಕರು ನಗರ ಪೊಲೀಸ್ ಠಾಣೆ ಎದುರು ಜಮಾಯಿಷಿ ಗಲಾಟೆ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿಚಾರ್ಜ್ ಮಾಡಬೇಕಾಯಿತು. ಘಟನೆಯ ಹಿನ್ನೆಲೆ ಮಾರ್ಚ್ 3ರ ಸಂಜೆ 7 ಗಂಟೆ ಸುಮಾರಿಗೆ ಬಸವಕಲ್ಯಾಣದಲ್ಲಿ ವಾಕಿಂಗ್‌ಗೆ ಹೋಗಿದ್ದ ಮುಸ್ಲಿಂ ಶಿಕ್ಷಕರಾದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    T20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌: ಆಫ್ರಿಕಾ ವಿರುದ್ಧ ಟಾಸ್​ ಗೆದ್ದ ನ್ಯೂಜಿಲ್ಯಾಂಡ್ ಬೌಲಿಂಗ್ ಆಯ್ಕೆ!
    Next Article
    ವಿಶ್ವ ಶ್ರವಣ ದಿನಾಚರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment