Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ

    3 weeks ago

    ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವಗೊಂಡನಹಳ್ಳಿ ಬಳಿ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ 3.30ಕ್ಕೆ ಜರುಗಿದ ಅಪಘಾತದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡು  ಲಾರಿ ಡ್ರೈವರ್‌ ಸೇರಿದಂತೆ 5 ಜನ ಸಜೀವ ದಹನವಾಗಿರುವ  ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿ  ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡು,  5 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯುವ ಕಾರ್ಯ ಆಗಬೇಕಿದೆ. […]

    ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವಗೊಂಡನಹಳ್ಳಿ ಬಳಿ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ 3.30ಕ್ಕೆ ಜರುಗಿದ ಅಪಘಾತದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡು  ಲಾರಿ ಡ್ರೈವರ್‌ ಸೇರಿದಂತೆ 5 ಜನ ಸಜೀವ ದಹನವಾಗಿರುವ  ದುರ್ಘಟನೆ ಸಂಭವಿಸಿದೆ.
    ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿ  ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡು,  5 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
    ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯುವ ಕಾರ್ಯ ಆಗಬೇಕಿದೆ. ಸ್ಥಳಕ್ಕೆ ಪೂವ ವಲಯ ಐಜಿಪಿ ಡಾ.ರವಿಕಾಂತೇಗೌಡ ,  ಎಸ್ಪಿ, ಡಿವೈಎಸ್ಪಿ, ಜಿಲ್ಲಾಡಳಿತದ ಅಧಿಕಾರಿಗಳಿ ಭೇಟಿ ನೀಡಿ ಬಸ್, ಲಾರಿ ತೆರವು, ಮೃತದೇಹ ಆಸ್ಪತ್ರೆಗೆ ಸಾಗಿಸುವುದು, ಬದುಕುಳಿದವರಿಗೆ ಚಿಕಿತ್ಸೆ ಹೀಗೆ ವಿವಿಧ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.
    Click here to Read More
    Previous Article
    ಮಾಂಗಲ್ಯ ಸರ ಕಿತ್ತು ಪರಾರಿ ಪ್ರಕರಣ : ಆರೋಪಿಗಳ ಸೆರೆ
    Next Article
    Crime News:ತಾಳೆ ಬೆಳೆಯೊಂದಿಗೆ ಸುಟ್ಟು ಕರಕಲಾದ ರೈತ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment