Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಜ. 5 ರಂದು ವಾಲ್ಮೀಕಿ ಜಾತ್ರೆಯ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ

    2 weeks ago

    ದಾವಣಗೆರೆ: ಹರಿಹರ ತಾಲೂಕಿನಲ್ಲಿ ಫೆ. 8 ಮತ್ತು 9  ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಡಾ. ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಜ.5 ರಂದು ಬೆಳಿಗ್ಗೆ11 ಗಂಟೆಗೆ ನಗರದ  ನಾಯಕ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾಗಿದೆ. Read also : ಭೀಮಾ ಕೋರೆಗಾಂವ ಯುದ್ಧದ ವಿಜಯೋತ್ಸವ : ದಲಿತ ಸಂಘರ್ಷ ಸಮಿತಿಯಿಂದ ಸಿಹಿ ಹಂಚಿಕೆ ಸಮಾಜದ ಜಿಲ್ಲಾಧ್ಯಕ್ಷ ಬಿ. ವೀರಣ್ಣ ಅವರ ಅಧ್ಯಕ್ಷತೆಯಲ್ಲಿ  ನಡೆಯುವ ಸಭೆಗೆ ಶ್ರೀಮಠದ ಧರ್ಮದರ್ಶಿಗಳು, […]

    ದಾವಣಗೆರೆ: ಹರಿಹರ ತಾಲೂಕಿನಲ್ಲಿ ಫೆ. 8 ಮತ್ತು 9  ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಡಾ. ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಜ.5 ರಂದು ಬೆಳಿಗ್ಗೆ11 ಗಂಟೆಗೆ ನಗರದ  ನಾಯಕ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾಗಿದೆ.

    Read also : ಭೀಮಾ ಕೋರೆಗಾಂವ ಯುದ್ಧದ ವಿಜಯೋತ್ಸವ : ದಲಿತ ಸಂಘರ್ಷ ಸಮಿತಿಯಿಂದ ಸಿಹಿ ಹಂಚಿಕೆ

    ಸಮಾಜದ ಜಿಲ್ಲಾಧ್ಯಕ್ಷ ಬಿ. ವೀರಣ್ಣ ಅವರ ಅಧ್ಯಕ್ಷತೆಯಲ್ಲಿ  ನಡೆಯುವ ಸಭೆಗೆ ಶ್ರೀಮಠದ ಧರ್ಮದರ್ಶಿಗಳು, ಸಮಾಜದ ವಿವಿಧ ಸಂಘಟನೆಗಳ ಜಿಲ್ಲಾಧ್ಯಕ್ಷರು, ತಾಲ್ಲೂಕು ಅಧ್ಯಕ್ಷರುಗಳು, ಜನ ಪ್ರತಿನಿಧಿಗಳು, ಪದಾಧಿಕಾರಿಗಳು, ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ  ಪ್ರಧಾನ ಕಾರ್ಯದರ್ಶಿ ಶ್ಯಾಗಲೆ  ಕೆ. ಆರ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here to Read More
    Previous Article
    2026 ರಲ್ಲಿ ಖಗೋಳ ವಿದ್ಯಮಾನಗಳು
    Next Article
    ಕಲೆ ವಾಸ್ತುಶಿಲ್ಪದ ಕಾಯಕದಿಂದಲೇ ವಿಶ್ವಪ್ರಸಿದ್ದಿ ಪಡೆದವರು ಅಮರಶಿಲ್ಪಿ ಜಕಣಾಚಾರಿ:ಶಾಸಕ ಕೆ.ಎಸ್.ಬಸವಂತಪ್ಪ

    Related ತಾಜಾ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment