Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಗಿ ಖರೀದಿ ಪ್ರಕ್ರಿಯೆ:ನೋಂದಾಯಿತ ರೈತರಿಗೆ ಮೇ 5 ರವರೆಗೆ ಮಾರಾಟಕ್ಕೆ ಅಂತಿಮ ಅವಕಾಶ

    Source: Dinamana

    02 May 2026, 01:11 PM
    19 hours ago

    ದಾವಣಗೆರೆ, ಮೇ 02: 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆಯು ಮುಕ್ತಾಯದ ಹಂತ ತಲುಪಿದ್ದು, ಬಾಕಿ ಇರುವ ನೋಂದಾಯಿತ ರೈತರು ಮೇ 05 ರೊಳಗೆ ರಾಗಿ ಮಾರಾಟ ಮಾಡಲು ಅಂತಿಮ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಖರೀದಿಯ ವಿವರ: ಜಿಲ್ಲೆಯ ದಾವಣಗೆರೆ, ಹರಿಹರ, ಚನ್ನಗಿರಿ, ಜಗಳೂರು ಮತ್ತು ಹೊನ್ನಾಳಿ ತಾಲ್ಲೂಕುಗಳ ಖರೀದಿ ಕೇಂದ್ರಗಳಲ್ಲಿ ಈಗಾಗಲೇ ರಾಗಿ ಖರೀದಿ ಪ್ರಕ್ರಿಯೆ ಜಾರಿಯಲ್ಲಿದೆ.ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸ್ವಚ್ಛ ಸರ್ವೇಕ್ಷಣೆ 2025-26:ನಗರದ ಉತ್ತಮ ಶ್ರೇಯಾಂಕಕ್ಕಾಗಿ ಸಹಕರಿಸಲು ಪಾಲಿಕೆ ಮನವಿ
    Next Article
    ಕಾರ್ಮಿಕರ ಹಕ್ಕುಗಳಿಗೆ ಕಾಯ್ದೆ ರೂಪಿಸಿದ್ದೆ ಕಾಂಗ್ರೆಸ್: ದಿನೇಶ್ ಕೆ ಶೆಟ್ಟಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment